July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

ಗುರುವಾಯನಕೆರೆ : ಕಡುಬಡತನದ ಕುಟುಂಬದ ವಿದ್ಯಾರ್ಥಿಯೊಬ್ಬಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.98 ಅಂಕಗಳಿಸುವುದರೊಂದಿಗೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.

ಈ ಸಾಧನೆ ಮಾಡಿರುವ ಪಲ್ಲವಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ. ತಾಯಿ ಕ್ಯಾನ್ಸರ್ ಕಾಯಿಲೆಗೆ ಒಳಗಾಗಿದ್ದು ತಂದೆ ದಿನೇಶ್ ನಾಯ್ಕ್ ಹೋಟೆಲ್ ನಲ್ಲಿ ಕೆಲಸ ಮಾಡಿ ಕುಟುಂಬವನ್ನು ಸಾಕುತ್ತಿದ್ದಾರೆ. ವಿದ್ಯಾರ್ಥಿಯು ಭವಿಷ್ಯದಲ್ಲಿ ಉನ್ನತ ಶಿಕ್ಷಣ ಪಡೆದು ಉದ್ಯೋಗ ಪಡೆಯಲಿ ಎಂಬುದು ಸಾರ್ವಜನಿಕರ ಅಭಿಪ್ರಾಯ. ಆದರೆ ಮಗಳ ಮುಂದಿನ ವಿದ್ಯಾಭ್ಯಾಸಕ್ಕೆ ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದೆ ಕುಟುಂಬ. 7760777360

Related posts

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

Suddi Udaya
error: Content is protected !!