23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಇದರ ನೇತ್ರಾವತಿ ಸಭಾಂಗಣದಲ್ಲಿ ಮಾನ್ವಿ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಧರ್ಮಸ್ಥಳ ಮತ್ತು ಜಿಲ್ಲಾ ಕೃಷಿ ತರಬೇತಿ ಬೆಳ್ತಂಗಡಿ ಇದರ ಸಹಯೋಗದಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾದ ಪ್ರಭಾಕರ್ ಮಯ್ಯ ಇವರು ಸಾವಯವ ಕೃಷಿಯ ಬಗ್ಗೆ , ಕೃಷಿಗೆ ರೋಗಗಳ ನಿಯಂತ್ರಣದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗಣೇಶ್ ಉಪಸ್ಥಿತರಿದ್ದು ಕೃಷಿ ಇಲಾಖೆಯ ಸೌಲಭ್ಯದ ಬಗ್ಗೆ ತಿಳಿಸಿದರು.


ಉಜಿರೆ ಕೃಷಿ ಸಖಿ ಭಾಗೀರಥಿಯವರು ಅಣಬೆ ಕೃಷಿ ಬಗ್ಗೆ ತರಬೇತಿ ನೀಡಿದರು. ಕೃಷಿ ಸಖಿ ಸುಚೇತಾ ಸ್ವಾಗತಿಸಿ ಅಚ್ಚು ಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಿದರು.
ಒಕ್ಕೂಟದ ಕಾರ್ಯದರ್ಶಿ ವಿಜಯಲಕ್ಷ್ಮಿ, ಪದಾಧಿಕಾರಿಯವರು, ಪಂಚಾಯತ್ ಸಿಬ್ಬಂದಿಗಳಾದ ವಂದನಾ, ಶಿವಾನಂದ ಗ್ರಂಥ ಪಾಲಕಿ ಮಂಜುಳಾ, ಎಮ್.ಬಿ.ಕೆ ಚಂದ್ರಾವತಿ, ಎಲ್ ಸಿ ಆರ ಪಿ ವೀಣಾ, ಪಶುಸಖಿ ಯಶೋದ ಉಪಸ್ಥಿತರಿದ್ದು ಸಹಕರಿಸಿದರು. ಗ್ರಾಮದ ಕೃಷಿಕರು ಮತ್ತು ಮಹಿಳೆಯರು ತರಬೇತಿಯ ಪ್ರಯೋಜನ ಪಡೆದುಕೊಂಡರು.

Related posts

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
error: Content is protected !!