30.8 C
ಪುತ್ತೂರು, ಬೆಳ್ತಂಗಡಿ
April 13, 2025
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

ಬೆಳ್ತಂಗಡಿ: ಪಟ್ಟಣ ಪಂಚಾಯತ್, ಬೆಳ್ತಂಗಡಿ
ಸ್ವಚ್ಛ ಭಾರತ್ ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಸಾಮರ್ಥ್ಯಾಭಿವೃದ್ದಿ ಯೋಜನೆಯಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕೇಸು ವಿಲೇವಾರಿ ಬಗ್ಗೆ ವಿಶೇಷ ಕ್ಷೇತ್ರ ಅಧ್ಯಯನ ಪ್ರವಾಸ ತೆಂಕ ಎಡಪದವಿಗೆ ಎ.12ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ , ಹಿರಿಯ ಸದಸ್ಯರಾದ ಡಿ.ಜಗದೀಶ್,

ಸದಸ್ಯರಾದ ಅಂಬರೀಷ್, ಹೆನ್ರಿ ಡಿ ‘ಸೋಜಾ, ಮುಖ್ಯಾಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ್ ಆರಿಗಾ, ಕರುಣಾಕರ
ಮೊದಲಾದವರು ಇದ್ದರು.

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya
error: Content is protected !!