July 24, 2026
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

ಬೆಳ್ತಂಗಡಿ: ಪಟ್ಟಣ ಪಂಚಾಯತ್, ಬೆಳ್ತಂಗಡಿ
ಸ್ವಚ್ಛ ಭಾರತ್ ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಸಾಮರ್ಥ್ಯಾಭಿವೃದ್ದಿ ಯೋಜನೆಯಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕೇಸು ವಿಲೇವಾರಿ ಬಗ್ಗೆ ವಿಶೇಷ ಕ್ಷೇತ್ರ ಅಧ್ಯಯನ ಪ್ರವಾಸ ತೆಂಕ ಎಡಪದವಿಗೆ ಎ.12ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ , ಹಿರಿಯ ಸದಸ್ಯರಾದ ಡಿ.ಜಗದೀಶ್,

ಸದಸ್ಯರಾದ ಅಂಬರೀಷ್, ಹೆನ್ರಿ ಡಿ ‘ಸೋಜಾ, ಮುಖ್ಯಾಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ್ ಆರಿಗಾ, ಕರುಣಾಕರ
ಮೊದಲಾದವರು ಇದ್ದರು.

Related posts

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಜು.7: ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನ ಸಭೆ

Suddi Udaya
error: Content is protected !!