23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ಎ.20 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ರೋಯಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಡಿಜಿಟಲ್ ಯೂತ್ ಫಾರ್ ಬೂತ್ ಅಜೆಂಡಾದ ಬಗ್ಗೆ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅಜಾರುದ್ದೀನ್ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷ ಅರುಣ್ ಲೋಬೋ ಸಂಘಟನೆಯ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು. ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ನವೀನ್ ಗೌಡ ಸ್ವಾಗತಿಸಿದರು .

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಮೈರಾಬಾನು ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷರಾದ ಅನ್ಸಾಪ್ ಹಾಗೂ ವಿಧಾನಸಭಾ ಕ್ಷೇತ್ರ ಹಾಗೂ ನಗರ ಮತ್ತು ಗ್ರಾಮೀಣ ಸಮಿತಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

Related posts

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಉಪ್ಪಿನಂಗಡಿಯ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!