25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಹಾಗೂ ಪ್ರಾದೇಶಿಕ ರಕ್ತನಿಧಿ ಕೇಂದ್ರ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ದೀಪಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್,
ಬಂಗಾಡಿ ಸಿ. ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೊರ್ತಾಜೆ, ನಡ ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ , ನಂದ ಕುಮಾರ್ ಪುಂಜಾಲಕಟ್ಟೆ, ಡಾ.ಅಶೋಕ. ಡಾ. ಜಯಶ್ರೀ, ಕಳಿಯ ಸಿಎ ಬ್ಯಾಂಕ್ ಸದಸ್ಯ ಬಾಲಕೃಷ್ಣ ಗೌಡ ಬಿರ್ಮೊಟ್ಟು ಉಪಸ್ಥಿತರಿದ್ದರು.


Related posts

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ದಿಡುಪೆ: ಮನೆಯ ಹೊರ ಛಾವಣಿಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya
error: Content is protected !!