September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

ಬೆಳ್ತಂಗಡಿ: ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ಇವರು ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದ ಚೆಕ್ ನೀಡಿ ಸಹಕರಿಸಿದ್ದಾರೆ.

ಈ ಸಂಸ್ಥೆಯು ಈಗಾಗಲೇ ದಕ್ಷಿಣ ಕನ್ನಡದಾದ್ಯಂತ ಅನೇಕ ಅಸಹಾಯಕರಿಗೆ, ಅಶಕ್ತರಿಗೆ ಮತ್ತು ದುರ್ಬಲರಿಗೆ ಬೇಕಾದ ವೈದ್ಯಕೀಯ ವೆಚ್ಚವನ್ನು ನೀಡಿ ಅವರ ನೋವಿಗೆ ಸ್ಪಂದಿಸಿ ಅವರ ಬಾಳಲ್ಲಿ ಆಶಾಕಿರಣವಾಗಿದೆ.

ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಮತ್ತು ಸೇವಾಭಾರತಿಯ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya
error: Content is protected !!