23.3 C
ಪುತ್ತೂರು, ಬೆಳ್ತಂಗಡಿ
April 19, 2025
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya
error: Content is protected !!