25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!