September 6, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya
error: Content is protected !!