23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

ಮರೋಡಿ: ಬೋವುರಿ ಬಳಿ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಏ.13ರಂದು ನಡೆದಿದೆ. ಕೇಶವ ಆಚಾರ್ಯ ಮರೋಡಿ, ಬಸವರಾಜ್ ಲೈನ್ ಮೆನ್, ಪೂರ್ಣಿಮಾ, ಸುಮಿತ್ರಾ, ಗಿರಿಜಾ, ಬೆಂಕಿ ನಂದಿಸಲು ಸಹಕರಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ ಭೇಟಿ ನೀಡಿದರು.

Related posts

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya
error: Content is protected !!