July 23, 2026
Uncategorized

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ


ಬೆಳ್ತಂಗಡಿ: ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದೂರವಾಣಿ ಕೇಬಲ್ ಹೊತ್ತಿ ಉರಿದ ಘಟನೆ ಮುಂಡಾಜೆಯಲ್ಲಿ ಭಾನುವಾರ ನಡೆದಿದೆ.
ಇಲ್ಲಿಯ ಮಲ್ಲಿಕಟ್ಟೆ ಪರಿಸರದ ದೂರವಾಣಿ ಸಂಪರ್ಕದ ಕೇಬಲ್ ಗಳನ್ನು ವಿದ್ಯುತ್ ಕಂಬಕ್ಕೆ ಅಳವಡಿಸಲಾಗಿದ್ದು, ಘಟನೆಯಲ್ಲಿ ಸುಮಾರು 20 ಮೀ.ನಷ್ಟು ಕೇಬಲ್ ಸುಟ್ಟು ಹೋಗಿದ್ದು ಕಂಬದ ಭಾಗವು ಕರಟಿದೆ.
ಸ್ಥಳೀಯರು ತಕ್ಷಣ ಮೆಸ್ಕಾಂಗೆ ಮಾಹಿತಿ ನೀಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ತಿಳಿಸಿ ಬಳಿಕ ಬೆಂಕಿಯನ್ನು ಆರಿಸಿದರು.
ಈ ಪ್ರದೇಶದಲ್ಲಿ ಅರಣ್ಯ ಭಾಗ,ಮನೆಗಳು ಇದ್ದು ಸ್ಥಳೀಯರ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

Related posts

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya
error: Content is protected !!