July 23, 2026
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು.

ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ ಗೌಡ. ಅಧ್ಯಕ್ಷ ಸದಾನಂದ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ, ಕಾರ್ಯದರ್ಶಿ ಜಯಂತಿ, ಕೋಶಾಧಿಕಾರಿ ರಾಮಣ್ಣ ಗೌಡ, ಗ್ರಾಮ ಸಮಿತಿಯ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ಗೌಡ, ಕಾರ್ಯದರ್ಶಿ ದೇವದಾಸ್ ಗೌಡ, ಕೋಶಾಧಿಕಾರಿ ಕಾರ್ತಿಕ್ ಗೌಡ, ಉಪಾಧ್ಯಕ್ಷ ಯೋಗೀಶ್ ಗೌಡ. ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಗೌರವಾಧ್ಯಕ್ಷ ಗೋವಿಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ
ಗ್ರಾಮದ ಉಸ್ತುವಾರಿಯಾದ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ. ಮುಖ್ಯ ಅತಿಥಿಗಳಾದ ನಿರ್ದೇಶಕರಾದ ಮಾದವ ಗೌಡ. ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ. ಉಪಸ್ಥಿ ಇದ್ದರು
ವಾಣಿ ಸಭಾಭವನದ ನೂತನ ಕಟ್ಟಡದ ಆಮಂತ್ರಣವನ್ನು ವಿತರಿಸಿದರು

Related posts

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya
error: Content is protected !!