30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು.

ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ ಗೌಡ. ಅಧ್ಯಕ್ಷ ಸದಾನಂದ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ, ಕಾರ್ಯದರ್ಶಿ ಜಯಂತಿ, ಕೋಶಾಧಿಕಾರಿ ರಾಮಣ್ಣ ಗೌಡ, ಗ್ರಾಮ ಸಮಿತಿಯ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ಗೌಡ, ಕಾರ್ಯದರ್ಶಿ ದೇವದಾಸ್ ಗೌಡ, ಕೋಶಾಧಿಕಾರಿ ಕಾರ್ತಿಕ್ ಗೌಡ, ಉಪಾಧ್ಯಕ್ಷ ಯೋಗೀಶ್ ಗೌಡ. ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಗೌರವಾಧ್ಯಕ್ಷ ಗೋವಿಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ
ಗ್ರಾಮದ ಉಸ್ತುವಾರಿಯಾದ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ. ಮುಖ್ಯ ಅತಿಥಿಗಳಾದ ನಿರ್ದೇಶಕರಾದ ಮಾದವ ಗೌಡ. ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ. ಉಪಸ್ಥಿ ಇದ್ದರು
ವಾಣಿ ಸಭಾಭವನದ ನೂತನ ಕಟ್ಟಡದ ಆಮಂತ್ರಣವನ್ನು ವಿತರಿಸಿದರು

Related posts

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya
error: Content is protected !!