28.2 C
ಪುತ್ತೂರು, ಬೆಳ್ತಂಗಡಿ
June 1, 2025
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya
error: Content is protected !!