22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya
error: Content is protected !!