23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya
error: Content is protected !!