23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya
error: Content is protected !!