23 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

ಮರೋಡಿ: ಬೋವುರಿ ಬಳಿ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಏ.13ರಂದು ನಡೆದಿದೆ. ಕೇಶವ ಆಚಾರ್ಯ ಮರೋಡಿ, ಬಸವರಾಜ್ ಲೈನ್ ಮೆನ್, ಪೂರ್ಣಿಮಾ, ಸುಮಿತ್ರಾ, ಗಿರಿಜಾ, ಬೆಂಕಿ ನಂದಿಸಲು ಸಹಕರಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ ಭೇಟಿ ನೀಡಿದರು.

Related posts

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya
error: Content is protected !!