22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

ಮರೋಡಿ: ಬೋವುರಿ ಬಳಿ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಏ.13ರಂದು ನಡೆದಿದೆ. ಕೇಶವ ಆಚಾರ್ಯ ಮರೋಡಿ, ಬಸವರಾಜ್ ಲೈನ್ ಮೆನ್, ಪೂರ್ಣಿಮಾ, ಸುಮಿತ್ರಾ, ಗಿರಿಜಾ, ಬೆಂಕಿ ನಂದಿಸಲು ಸಹಕರಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ ಭೇಟಿ ನೀಡಿದರು.

Related posts

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya
error: Content is protected !!