30.4 C
ಪುತ್ತೂರು, ಬೆಳ್ತಂಗಡಿ
June 6, 2025
Uncategorized

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ


ಬೆಳ್ತಂಗಡಿ: ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದೂರವಾಣಿ ಕೇಬಲ್ ಹೊತ್ತಿ ಉರಿದ ಘಟನೆ ಮುಂಡಾಜೆಯಲ್ಲಿ ಭಾನುವಾರ ನಡೆದಿದೆ.
ಇಲ್ಲಿಯ ಮಲ್ಲಿಕಟ್ಟೆ ಪರಿಸರದ ದೂರವಾಣಿ ಸಂಪರ್ಕದ ಕೇಬಲ್ ಗಳನ್ನು ವಿದ್ಯುತ್ ಕಂಬಕ್ಕೆ ಅಳವಡಿಸಲಾಗಿದ್ದು, ಘಟನೆಯಲ್ಲಿ ಸುಮಾರು 20 ಮೀ.ನಷ್ಟು ಕೇಬಲ್ ಸುಟ್ಟು ಹೋಗಿದ್ದು ಕಂಬದ ಭಾಗವು ಕರಟಿದೆ.
ಸ್ಥಳೀಯರು ತಕ್ಷಣ ಮೆಸ್ಕಾಂಗೆ ಮಾಹಿತಿ ನೀಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ತಿಳಿಸಿ ಬಳಿಕ ಬೆಂಕಿಯನ್ನು ಆರಿಸಿದರು.
ಈ ಪ್ರದೇಶದಲ್ಲಿ ಅರಣ್ಯ ಭಾಗ,ಮನೆಗಳು ಇದ್ದು ಸ್ಥಳೀಯರ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!