September 6, 2026
Uncategorized

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ


ಬೆಳ್ತಂಗಡಿ: ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದೂರವಾಣಿ ಕೇಬಲ್ ಹೊತ್ತಿ ಉರಿದ ಘಟನೆ ಮುಂಡಾಜೆಯಲ್ಲಿ ಭಾನುವಾರ ನಡೆದಿದೆ.
ಇಲ್ಲಿಯ ಮಲ್ಲಿಕಟ್ಟೆ ಪರಿಸರದ ದೂರವಾಣಿ ಸಂಪರ್ಕದ ಕೇಬಲ್ ಗಳನ್ನು ವಿದ್ಯುತ್ ಕಂಬಕ್ಕೆ ಅಳವಡಿಸಲಾಗಿದ್ದು, ಘಟನೆಯಲ್ಲಿ ಸುಮಾರು 20 ಮೀ.ನಷ್ಟು ಕೇಬಲ್ ಸುಟ್ಟು ಹೋಗಿದ್ದು ಕಂಬದ ಭಾಗವು ಕರಟಿದೆ.
ಸ್ಥಳೀಯರು ತಕ್ಷಣ ಮೆಸ್ಕಾಂಗೆ ಮಾಹಿತಿ ನೀಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ತಿಳಿಸಿ ಬಳಿಕ ಬೆಂಕಿಯನ್ನು ಆರಿಸಿದರು.
ಈ ಪ್ರದೇಶದಲ್ಲಿ ಅರಣ್ಯ ಭಾಗ,ಮನೆಗಳು ಇದ್ದು ಸ್ಥಳೀಯರ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

Related posts

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya
error: Content is protected !!