September 6, 2026
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು.

ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ ಗೌಡ. ಅಧ್ಯಕ್ಷ ಸದಾನಂದ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ, ಕಾರ್ಯದರ್ಶಿ ಜಯಂತಿ, ಕೋಶಾಧಿಕಾರಿ ರಾಮಣ್ಣ ಗೌಡ, ಗ್ರಾಮ ಸಮಿತಿಯ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ಗೌಡ, ಕಾರ್ಯದರ್ಶಿ ದೇವದಾಸ್ ಗೌಡ, ಕೋಶಾಧಿಕಾರಿ ಕಾರ್ತಿಕ್ ಗೌಡ, ಉಪಾಧ್ಯಕ್ಷ ಯೋಗೀಶ್ ಗೌಡ. ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಗೌರವಾಧ್ಯಕ್ಷ ಗೋವಿಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ
ಗ್ರಾಮದ ಉಸ್ತುವಾರಿಯಾದ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ. ಮುಖ್ಯ ಅತಿಥಿಗಳಾದ ನಿರ್ದೇಶಕರಾದ ಮಾದವ ಗೌಡ. ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ. ಉಪಸ್ಥಿ ಇದ್ದರು
ವಾಣಿ ಸಭಾಭವನದ ನೂತನ ಕಟ್ಟಡದ ಆಮಂತ್ರಣವನ್ನು ವಿತರಿಸಿದರು

Related posts

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕುಪ್ಪೆಟ್ಟಿಗೆ ಕಿರಿಯ ವಿಭಾಗದ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕಂದಾಯ ನಿರೀಕ್ಷಕರಾಗಿ ಶ್ರೀರಾಜು ಲಮಾಣಿ ನೇಮಕ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

Suddi Udaya

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya
error: Content is protected !!