23 C
ಪುತ್ತೂರು, ಬೆಳ್ತಂಗಡಿ
June 4, 2025
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya
error: Content is protected !!