25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮರೋಡಿ ಪೊಸರಡ್ಕ ಕ್ಷೇತ್ರಕ್ಕೆ ದೇಣಿಗೆ ಹಸ್ತಾಂತರ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜಿನ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya
error: Content is protected !!