23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!