September 6, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರ್ ವಲಯದ ಆಟಿಡೊಂಜಿ ದಿನ ಕೆಸರ್ ದ ಗೊಬ್ಬು ಕ್ರೀಡಾಕೂಟದ ಪೂರ್ವ ತಯಾರಿ: ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ರವರಿಂದ ವೀಕ್ಷಣೆ

Suddi Udaya
error: Content is protected !!