July 23, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ ಪೂರ್ವ ಕ್ರೀಡಾಂಗಣದಲ್ಲಿ ಜರಗಿತು.

ಪ್ರಥಮ ರೂ.14000 ನಗದು ಮತ್ತು ಟ್ರೋಪಿಯನ್ನು ಸಿ.ಎಂ.ಎ. ಗೇರುಕಟ್ಟೆ ತಂಡ, ದ್ವಿತೀಯ ರೂ.10000 ನಗದು ಮತ್ತು ಟ್ರೋಪಿಯನ್ನು ಆರ್.ಜೆ ಫ್ರೆಂಡ್ಸ್ ಪಡೆದುಕೊಂಡಿತು. ಇತರ ತಂಡಗಳು ತೃತೀಯ ರೂ.7000 ನಗದು ಮತ್ತು ಟ್ರೋಪಿ, ಚತುರ್ಥ ರೂ.4000 ನಗದು ಮತ್ತು ಟ್ರೋಫಿಯನ್ನು ಪಡೆದುಕೊಂಡಿವು.

ಸಮಾರೋಪ ಸಮಾರಂಭದಲ್ಲಿ ಟ್ರೋಪಿಯನ್ನು ಮುಖ್ಯ ಅತಿಥಿಗಳಾದ ಸುದ್ದಿ ಉದಯದ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಟೀಮ್ ನವ ಭಾರತ್ ಬೆಳ್ತಂಗಡಿಯ ಸುವಿತ್, ಸನಾಲ್, ವಿನ್ಯಾಸ್, ಸುಮಂತ್, ಪ್ರಜ್ವಲ್ ಮೋಕ್ಷಿತ್, ಹರೀಶ್ ಗೌಡ ಉಪಸ್ಥಿತರಿದ್ದರು.

Related posts

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!