24.1 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ ಪ್ರಧಾನ ದೇವಾಲಯದಲ್ಲಿ ಆಚರಿಸಲಾಯಿತು.

ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ದಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನ. ಇದು ಕ್ರೈಸ್ತರಿಗೆ ಸಂಬಂಧಿಸಿದಂತೆ ಉಪವಾಸದ ಹಾಗೂ ಪ್ರಾರ್ಥನೆಯ ದಿನಗಳು. ಸಹೋದರರಿಗಾಗಿ ಪ್ರಾಣ ತ್ಯಾಗ ಮಾಡಿದ ಪ್ರಭು ಕ್ರಿಸ್ತರು ನಮಗೆ ಪ್ರೇರಣೆಯಾಗಲಿ ಎಂದು ಪರಮ ಪೂಜ್ಯ ಲಾರೆನ್ಸ್ ನವರು ಹಾರೈಸಿದರು. ಈ ಗರಿಗಳ ಹಬ್ಬವು ಧರ್ಮ ಪ್ರಾಂತ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಆಚರಿಸಲಾಯಿತು.

ಸಂತ ಲಾರೆನ್ ಸರ ದಾನ ದೇವಾಲಯದ ಧರ್ಮ ಗುರುಗಳಾಗಿರುವ ಫಾದರ್ ಥಾಮಸ್, ವಂದನೀಯ ಫಾಧರ್ ಕುರಿಯಾಕೋಸ್, ವಂಧನೀಯ ಫಾದರ್ ಟೊಮಿ, ಧರ್ಮ ಭಗಿನಿಯರು ಹಾಗು ಬಹು ಸಂಖ್ಯೆಯಲ್ಲಿ ವಿಶ್ವಾಸಿಗಳು ಭಾಗವಹಿಸಿದರು.

Related posts

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!