23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

ಮರೋಡಿ: ಬೋವುರಿ ಬಳಿ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಏ.13ರಂದು ನಡೆದಿದೆ. ಕೇಶವ ಆಚಾರ್ಯ ಮರೋಡಿ, ಬಸವರಾಜ್ ಲೈನ್ ಮೆನ್, ಪೂರ್ಣಿಮಾ, ಸುಮಿತ್ರಾ, ಗಿರಿಜಾ, ಬೆಂಕಿ ನಂದಿಸಲು ಸಹಕರಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ ಭೇಟಿ ನೀಡಿದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya
error: Content is protected !!