22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ


ಬೆಳ್ತಂಗಡಿ: ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದೂರವಾಣಿ ಕೇಬಲ್ ಹೊತ್ತಿ ಉರಿದ ಘಟನೆ ಮುಂಡಾಜೆಯಲ್ಲಿ ಭಾನುವಾರ ನಡೆದಿದೆ.
ಇಲ್ಲಿಯ ಮಲ್ಲಿಕಟ್ಟೆ ಪರಿಸರದ ದೂರವಾಣಿ ಸಂಪರ್ಕದ ಕೇಬಲ್ ಗಳನ್ನು ವಿದ್ಯುತ್ ಕಂಬಕ್ಕೆ ಅಳವಡಿಸಲಾಗಿದ್ದು, ಘಟನೆಯಲ್ಲಿ ಸುಮಾರು 20 ಮೀ.ನಷ್ಟು ಕೇಬಲ್ ಸುಟ್ಟು ಹೋಗಿದ್ದು ಕಂಬದ ಭಾಗವು ಕರಟಿದೆ.
ಸ್ಥಳೀಯರು ತಕ್ಷಣ ಮೆಸ್ಕಾಂಗೆ ಮಾಹಿತಿ ನೀಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ತಿಳಿಸಿ ಬಳಿಕ ಬೆಂಕಿಯನ್ನು ಆರಿಸಿದರು.
ಈ ಪ್ರದೇಶದಲ್ಲಿ ಅರಣ್ಯ ಭಾಗ,ಮನೆಗಳು ಇದ್ದು ಸ್ಥಳೀಯರ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!