23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ


ಬೆಳ್ತಂಗಡಿ: ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದೂರವಾಣಿ ಕೇಬಲ್ ಹೊತ್ತಿ ಉರಿದ ಘಟನೆ ಮುಂಡಾಜೆಯಲ್ಲಿ ಭಾನುವಾರ ನಡೆದಿದೆ.
ಇಲ್ಲಿಯ ಮಲ್ಲಿಕಟ್ಟೆ ಪರಿಸರದ ದೂರವಾಣಿ ಸಂಪರ್ಕದ ಕೇಬಲ್ ಗಳನ್ನು ವಿದ್ಯುತ್ ಕಂಬಕ್ಕೆ ಅಳವಡಿಸಲಾಗಿದ್ದು, ಘಟನೆಯಲ್ಲಿ ಸುಮಾರು 20 ಮೀ.ನಷ್ಟು ಕೇಬಲ್ ಸುಟ್ಟು ಹೋಗಿದ್ದು ಕಂಬದ ಭಾಗವು ಕರಟಿದೆ.
ಸ್ಥಳೀಯರು ತಕ್ಷಣ ಮೆಸ್ಕಾಂಗೆ ಮಾಹಿತಿ ನೀಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ತಿಳಿಸಿ ಬಳಿಕ ಬೆಂಕಿಯನ್ನು ಆರಿಸಿದರು.
ಈ ಪ್ರದೇಶದಲ್ಲಿ ಅರಣ್ಯ ಭಾಗ,ಮನೆಗಳು ಇದ್ದು ಸ್ಥಳೀಯರ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

Related posts

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಜು.7: ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನ ಸಭೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya
error: Content is protected !!