September 6, 2026
Uncategorized

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ


ಬೆಳ್ತಂಗಡಿ: ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದೂರವಾಣಿ ಕೇಬಲ್ ಹೊತ್ತಿ ಉರಿದ ಘಟನೆ ಮುಂಡಾಜೆಯಲ್ಲಿ ಭಾನುವಾರ ನಡೆದಿದೆ.
ಇಲ್ಲಿಯ ಮಲ್ಲಿಕಟ್ಟೆ ಪರಿಸರದ ದೂರವಾಣಿ ಸಂಪರ್ಕದ ಕೇಬಲ್ ಗಳನ್ನು ವಿದ್ಯುತ್ ಕಂಬಕ್ಕೆ ಅಳವಡಿಸಲಾಗಿದ್ದು, ಘಟನೆಯಲ್ಲಿ ಸುಮಾರು 20 ಮೀ.ನಷ್ಟು ಕೇಬಲ್ ಸುಟ್ಟು ಹೋಗಿದ್ದು ಕಂಬದ ಭಾಗವು ಕರಟಿದೆ.
ಸ್ಥಳೀಯರು ತಕ್ಷಣ ಮೆಸ್ಕಾಂಗೆ ಮಾಹಿತಿ ನೀಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ತಿಳಿಸಿ ಬಳಿಕ ಬೆಂಕಿಯನ್ನು ಆರಿಸಿದರು.
ಈ ಪ್ರದೇಶದಲ್ಲಿ ಅರಣ್ಯ ಭಾಗ,ಮನೆಗಳು ಇದ್ದು ಸ್ಥಳೀಯರ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ರಾಷ್ಟ್ರೀಯ ವೃತ್ತಿ ಪ್ರಮಾಣಪತ್ರ ವಿತರಣೆ

Suddi Udaya

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಬಿ.ಸಿ.ರೋಡು: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!