24.4 C
ಪುತ್ತೂರು, ಬೆಳ್ತಂಗಡಿ
June 5, 2025
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು.

ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ ಗೌಡ. ಅಧ್ಯಕ್ಷ ಸದಾನಂದ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ, ಕಾರ್ಯದರ್ಶಿ ಜಯಂತಿ, ಕೋಶಾಧಿಕಾರಿ ರಾಮಣ್ಣ ಗೌಡ, ಗ್ರಾಮ ಸಮಿತಿಯ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ಗೌಡ, ಕಾರ್ಯದರ್ಶಿ ದೇವದಾಸ್ ಗೌಡ, ಕೋಶಾಧಿಕಾರಿ ಕಾರ್ತಿಕ್ ಗೌಡ, ಉಪಾಧ್ಯಕ್ಷ ಯೋಗೀಶ್ ಗೌಡ. ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಗೌರವಾಧ್ಯಕ್ಷ ಗೋವಿಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ
ಗ್ರಾಮದ ಉಸ್ತುವಾರಿಯಾದ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ. ಮುಖ್ಯ ಅತಿಥಿಗಳಾದ ನಿರ್ದೇಶಕರಾದ ಮಾದವ ಗೌಡ. ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ. ಉಪಸ್ಥಿ ಇದ್ದರು
ವಾಣಿ ಸಭಾಭವನದ ನೂತನ ಕಟ್ಟಡದ ಆಮಂತ್ರಣವನ್ನು ವಿತರಿಸಿದರು

Related posts

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya
error: Content is protected !!