25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು.

ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ ಗೌಡ. ಅಧ್ಯಕ್ಷ ಸದಾನಂದ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ, ಕಾರ್ಯದರ್ಶಿ ಜಯಂತಿ, ಕೋಶಾಧಿಕಾರಿ ರಾಮಣ್ಣ ಗೌಡ, ಗ್ರಾಮ ಸಮಿತಿಯ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ಗೌಡ, ಕಾರ್ಯದರ್ಶಿ ದೇವದಾಸ್ ಗೌಡ, ಕೋಶಾಧಿಕಾರಿ ಕಾರ್ತಿಕ್ ಗೌಡ, ಉಪಾಧ್ಯಕ್ಷ ಯೋಗೀಶ್ ಗೌಡ. ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಗೌರವಾಧ್ಯಕ್ಷ ಗೋವಿಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ
ಗ್ರಾಮದ ಉಸ್ತುವಾರಿಯಾದ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ. ಮುಖ್ಯ ಅತಿಥಿಗಳಾದ ನಿರ್ದೇಶಕರಾದ ಮಾದವ ಗೌಡ. ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ. ಉಪಸ್ಥಿ ಇದ್ದರು
ವಾಣಿ ಸಭಾಭವನದ ನೂತನ ಕಟ್ಟಡದ ಆಮಂತ್ರಣವನ್ನು ವಿತರಿಸಿದರು

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

Suddi Udaya

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya
error: Content is protected !!