September 6, 2026
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು.

ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ ಗೌಡ. ಅಧ್ಯಕ್ಷ ಸದಾನಂದ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ, ಕಾರ್ಯದರ್ಶಿ ಜಯಂತಿ, ಕೋಶಾಧಿಕಾರಿ ರಾಮಣ್ಣ ಗೌಡ, ಗ್ರಾಮ ಸಮಿತಿಯ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ಗೌಡ, ಕಾರ್ಯದರ್ಶಿ ದೇವದಾಸ್ ಗೌಡ, ಕೋಶಾಧಿಕಾರಿ ಕಾರ್ತಿಕ್ ಗೌಡ, ಉಪಾಧ್ಯಕ್ಷ ಯೋಗೀಶ್ ಗೌಡ. ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಗೌರವಾಧ್ಯಕ್ಷ ಗೋವಿಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ
ಗ್ರಾಮದ ಉಸ್ತುವಾರಿಯಾದ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ. ಮುಖ್ಯ ಅತಿಥಿಗಳಾದ ನಿರ್ದೇಶಕರಾದ ಮಾದವ ಗೌಡ. ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ. ಉಪಸ್ಥಿ ಇದ್ದರು
ವಾಣಿ ಸಭಾಭವನದ ನೂತನ ಕಟ್ಟಡದ ಆಮಂತ್ರಣವನ್ನು ವಿತರಿಸಿದರು

Related posts

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಚೆಸ್ ಸ್ಪರ್ಧೆ: ಎಲ್.ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ನಮನ್ ಸಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಾಶಿಪಟ್ಣ ದಾರುನ್ನೂರ್ ಸಂಸ್ಥೆಯಲ್ಲಿ ಪ್ರಾಥಮಿಕ ಶಾಲಾ ವಲಯ ಮಟ್ಟದ ಶೆಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya
error: Content is protected !!