July 23, 2026
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು.

ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ ಗೌಡ. ಅಧ್ಯಕ್ಷ ಸದಾನಂದ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ, ಕಾರ್ಯದರ್ಶಿ ಜಯಂತಿ, ಕೋಶಾಧಿಕಾರಿ ರಾಮಣ್ಣ ಗೌಡ, ಗ್ರಾಮ ಸಮಿತಿಯ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ಗೌಡ, ಕಾರ್ಯದರ್ಶಿ ದೇವದಾಸ್ ಗೌಡ, ಕೋಶಾಧಿಕಾರಿ ಕಾರ್ತಿಕ್ ಗೌಡ, ಉಪಾಧ್ಯಕ್ಷ ಯೋಗೀಶ್ ಗೌಡ. ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಗೌರವಾಧ್ಯಕ್ಷ ಗೋವಿಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ
ಗ್ರಾಮದ ಉಸ್ತುವಾರಿಯಾದ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ. ಮುಖ್ಯ ಅತಿಥಿಗಳಾದ ನಿರ್ದೇಶಕರಾದ ಮಾದವ ಗೌಡ. ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ. ಉಪಸ್ಥಿ ಇದ್ದರು
ವಾಣಿ ಸಭಾಭವನದ ನೂತನ ಕಟ್ಟಡದ ಆಮಂತ್ರಣವನ್ನು ವಿತರಿಸಿದರು

Related posts

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಆಯ್ಕೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya
error: Content is protected !!