23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು.

ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ ಗೌಡ. ಅಧ್ಯಕ್ಷ ಸದಾನಂದ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ, ಕಾರ್ಯದರ್ಶಿ ಜಯಂತಿ, ಕೋಶಾಧಿಕಾರಿ ರಾಮಣ್ಣ ಗೌಡ, ಗ್ರಾಮ ಸಮಿತಿಯ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ಗೌಡ, ಕಾರ್ಯದರ್ಶಿ ದೇವದಾಸ್ ಗೌಡ, ಕೋಶಾಧಿಕಾರಿ ಕಾರ್ತಿಕ್ ಗೌಡ, ಉಪಾಧ್ಯಕ್ಷ ಯೋಗೀಶ್ ಗೌಡ. ಆಯ್ಕೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಗೌರವಾಧ್ಯಕ್ಷ ಗೋವಿಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ
ಗ್ರಾಮದ ಉಸ್ತುವಾರಿಯಾದ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾದ ವಿಜಯ ಗೌಡ. ಮುಖ್ಯ ಅತಿಥಿಗಳಾದ ನಿರ್ದೇಶಕರಾದ ಮಾದವ ಗೌಡ. ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ. ಉಪಸ್ಥಿ ಇದ್ದರು
ವಾಣಿ ಸಭಾಭವನದ ನೂತನ ಕಟ್ಟಡದ ಆಮಂತ್ರಣವನ್ನು ವಿತರಿಸಿದರು

Related posts

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

Suddi Udaya

ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಜೊತೆಗೆ ಹಿರಿಯ ವಿಭಾಗದಲ್ಲಿ ರನ್ನರ್ ಆಪ್ ಚಾಂಪಿಯನ್

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya
error: Content is protected !!