25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ, ಏ. 20 ರಂದು ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಕೊಕ್ರಾಡಿಯಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ಪೆರಾಡಿ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಪ್ರವೀಣ್ ಪಿಂಟೊ, ಮಾಜಿ ಜಿಲ್ಲಾ ಸದಸ್ಯರಾದ ಶೇಖರ್ ಕುಕ್ಕೇಡಿ, ಉದ್ಯಮಿ ಪ್ರವೀಣ್ ಹಳ್ಳಿಮನೆ, ಶುಭಾಕರ್ ಪೂಜಾರಿ ಸಾವ್ಯ, ಸುರೇಂದ್ರ ಅಂಡಿಂಜೆ, ಸೂರ್ಯನಾರಾಯಣ ಡಿಕೆ, ವಿಠ್ಠಲ್ ಸಾವ್ಯ, ದೀಪಕ್ ಕೊಕ್ರಾಡಿ ಹಾಗು ಗ್ರಾಮಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!