25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

ಬೆಳ್ತಂಗಡಿ :ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಎ‌.14 ರಂದು ನಡೆದಿದೆ.

ಮೃತ ವ್ಯಕ್ತಿ ಬೈಕ್ ಸವಾರ ಉಪೇಂದ್ರ (35 ವ) ಶಿವಮೊಗ್ಗ ಜಿಲ್ಲೆಯವರಾಗಿದ್ದು ಕಾಲೇಜಿನ ಹಾಸ್ಟೆಲ್ ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಸಹಸವಾರ ಮೋಹನ್ ಅವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಗಾಳಿ ಮಳೆ; ಕೊಯ್ಯೂರು ಜಿನ್ನಪ್ಪ ಗೌಡರ ಮನೆಗೆ ಬಿದ್ದ ತೆಂಗಿನಮರ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya
error: Content is protected !!