September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಅವರು ವಿಶ್ವಕಂಡ ಧೀಮಂತ ವ್ಯಕ್ತಿಗಳಲ್ಲಿ ಅಗ್ರಗಣ್ಯರಾಗಿದ್ದಾರೆ, ಇವರ ವಿಚಾರಧಾರೆಗಳಿಗೆ, ಜ್ಞಾನ ಭಂಡಾರಕ್ಕೆ ವಿಶ್ವದಾದ್ಯಂತ ಅನುಯಾಯಿಗಳನ್ನು ಹೊಂದಿದ್ದಾರೆ.

ಸಮಾಜದ ಕಟ್ಟೆ ಕಡೆಯ ವ್ಯಕ್ತಿಯ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆಯನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿಯೊಬ್ಬರಿಗೂ ಸ್ವತಂತ್ರವಾದ ಜೀವನ ರೂಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ. ಉಜಿರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ನಮಿತಾ ಪೂಜಾರಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶ್ರೀಧರ್ ಕಳೆಂಜ, ಇಂಟೆಕ್ ಗ್ರಾಮೀಣ ಅಧ್ಯಕ್ಷ ಅಶ್ರಫ್ ನೆರಿಯ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಕಾರ್ಯದರ್ಶಿ ರಜತ್ ಗೌಡ, ಬೊಮ್ಮಣ್ಣ ಗೌಡ, ಪುದುವೆಟ್ಟು ಭೂ ನ್ಯಾಯ ಮಂಡಳಿ ಸಮಿತಿಯ ಸದಸ್ಯರು, ಅಬ್ದುಲ್ ಗಫ್ಫುರ್ ಪುದುವೆಟ್ಟು , ಮಾಜಿ ಎಪಿಎಂಸಿ ಉಪಾಧ್ಯಕ್ಷರು, ಸಂತೋಷ್ ಕೆ ಸಿ ಪುದುವೆಟ್ಟು, ರೊಯ್ ಪುದುವೆಟ್ಟು ಪಂಚಾಯತ್ ರಾಜ್ ಗ್ರಾಮೀಣ ಅಧ್ಯಕ್ಷರು, ಡಯಾನಾ ಪುದುವೆಟ್ಟು ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!