25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಮತ್ತು ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ವೇಳೆ ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾಗಿ ವಿನೋದ್ ಪೂಜಾರಿ ಗಾಂಧಿನಗರ, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟು ಸೂರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿ ಕಿಶನ್ ಲಾಯಿಲ, ಸಂಘಟನಾ ಪ್ರಮುಖ ಸತೀಶ್ ಕಂಗಿತ್ತಿಲ್ಲ, ಸಂಚಾಲಕರಾಗಿ ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರಾಗಿ ಶರತ್ ಕರಾಯ, ಕೋಶಾಧಿಕಾರಿಯಾಗಿ ಸಂತೋಷ್ ಉಜಿರೆ, ಸಾಮಾಜಿಕ ಜಾಲತಾಣ ಸಂಪತ್, ಕ್ರೀಡಾಕಾದರ್ಶಿಯಾಗಿ ಗಣೇಶ್ ಕಾಶಿಬೆಟ್ಟು, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು.


ಈ ಸಂದರ್ಭದಲ್ಲಿ ಸದಸ್ಯರು ಉಪಸ್ಥಿತರಿದ್ದರು

Related posts

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya
error: Content is protected !!