July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಮತ್ತು ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ವೇಳೆ ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾಗಿ ವಿನೋದ್ ಪೂಜಾರಿ ಗಾಂಧಿನಗರ, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟು ಸೂರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿ ಕಿಶನ್ ಲಾಯಿಲ, ಸಂಘಟನಾ ಪ್ರಮುಖ ಸತೀಶ್ ಕಂಗಿತ್ತಿಲ್ಲ, ಸಂಚಾಲಕರಾಗಿ ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರಾಗಿ ಶರತ್ ಕರಾಯ, ಕೋಶಾಧಿಕಾರಿಯಾಗಿ ಸಂತೋಷ್ ಉಜಿರೆ, ಸಾಮಾಜಿಕ ಜಾಲತಾಣ ಸಂಪತ್, ಕ್ರೀಡಾಕಾದರ್ಶಿಯಾಗಿ ಗಣೇಶ್ ಕಾಶಿಬೆಟ್ಟು, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು.


ಈ ಸಂದರ್ಭದಲ್ಲಿ ಸದಸ್ಯರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya
error: Content is protected !!