25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

ಬೆಳ್ತಂಗಡಿ : ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ತುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಏ.13ರಂದು ನಡೆದಿದೆ.

ಈ ರಸ್ತೆಯಲ್ಲಿ ಸುಮಾರು 6 ಕಡೆ ಅಗಲ ಕಿರಿದಾದ ಕಿರು ಸೇತುವೆಗಳಿದ್ದು, ಆಗಾಗ ಹೆಚ್ಚಿನ ಅಪಘಾತಗಳಿಗೆ ಕಾರಣವಾಗುತ್ತಿದೆ. ಘಟನೆಯಲ್ಲಿ ಎರಡೂ ಕಾರುಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya
error: Content is protected !!