23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

ಬೆಳ್ತಂಗಡಿ : ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ತುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಏ.13ರಂದು ನಡೆದಿದೆ.

ಈ ರಸ್ತೆಯಲ್ಲಿ ಸುಮಾರು 6 ಕಡೆ ಅಗಲ ಕಿರಿದಾದ ಕಿರು ಸೇತುವೆಗಳಿದ್ದು, ಆಗಾಗ ಹೆಚ್ಚಿನ ಅಪಘಾತಗಳಿಗೆ ಕಾರಣವಾಗುತ್ತಿದೆ. ಘಟನೆಯಲ್ಲಿ ಎರಡೂ ಕಾರುಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.

Related posts

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya
error: Content is protected !!