23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

ಪಾರೆಂಕಿ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ ಏಪ್ರಿಲ್ 20ರಂದು ನಡೆಯುವ ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ ಎ.13ರಂದು ಎಸ್.ಡಿ.ಎಸ್ ಮಿನಿ ಹಾಲ್ ಕಜೆ, ಮಡಂತ್ಯಾರ್ ನಲ್ಲಿ

ನಡೆಯಿತು. ಈ ಸಂಬಂರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಮ್, ಅಬ್ದುಲ್ ರಹಿಮಾನ್ ಪಡ್ಫು, ಪ್ರಮೋದ್ ಕುಮಾರ್ ಮಚ್ಚಿನ, ಯೋಗೀಶ್ ಕೊಡ್ಲಕ್ಕೆ, ಪುನಿತ್ ಕುಮಾರ್ ಮಾಲಾಡಿ, ಹಕೀಂ ಬಂಗೇರಕಟ್ಟೆ, ಜಯರಾಂ ಶೆಟ್ಟಿ ಮೂಡಯೂರು, ಕೋಟಿಯಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಬೂತ್ ಸಮಿತಿ, ಗ್ರಾಮ ಸಮಿತಿ, ಸದಸ್ಯರು,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಸಮಿತಿ ರಚಿಸಲಾಯಿತು.

Related posts

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!