25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

ಪಾರೆಂಕಿ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ ಏಪ್ರಿಲ್ 20ರಂದು ನಡೆಯುವ ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ ಎ.13ರಂದು ಎಸ್.ಡಿ.ಎಸ್ ಮಿನಿ ಹಾಲ್ ಕಜೆ, ಮಡಂತ್ಯಾರ್ ನಲ್ಲಿ

ನಡೆಯಿತು. ಈ ಸಂಬಂರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಮ್, ಅಬ್ದುಲ್ ರಹಿಮಾನ್ ಪಡ್ಫು, ಪ್ರಮೋದ್ ಕುಮಾರ್ ಮಚ್ಚಿನ, ಯೋಗೀಶ್ ಕೊಡ್ಲಕ್ಕೆ, ಪುನಿತ್ ಕುಮಾರ್ ಮಾಲಾಡಿ, ಹಕೀಂ ಬಂಗೇರಕಟ್ಟೆ, ಜಯರಾಂ ಶೆಟ್ಟಿ ಮೂಡಯೂರು, ಕೋಟಿಯಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಬೂತ್ ಸಮಿತಿ, ಗ್ರಾಮ ಸಮಿತಿ, ಸದಸ್ಯರು,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಸಮಿತಿ ರಚಿಸಲಾಯಿತು.

Related posts

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಗುರುವಾಯನಕೆರೆ : ಗೆಳೆಯರ ಬಳಗದ ಶಾರದಾ ಕಲಾ ಮಂಟಪದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!