April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

ಕೊಕ್ಕಡ: “ಗಣಪತಿ ಎನ್ನ ಪಾಲಿಸೋ..” ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರದಾನ ದಾಸರ ಪದ ಏ.14 ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರಲ್ಲಿ ಪ್ರಾರ್ಥಿಸಿ ದೇವಸ್ಥಾನ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಆರಂಥನಡ್ಕ, ವಿಶಾಲಾಕ್ಷ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿಧುಷಿ ಸ್ವಸ್ತಿಕ ಆರ್ ಶೆಟ್ಟಿ, ಛಾಯಾಗ್ರಾಹಕರು ಅಕ್ಷಯ್ ಕರೋಪಾಡಿ, ರಂಜಿನಿ ಲೋಹಿತ್, ವಿಹಾನ್ ಲೋಹಿತ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya
error: Content is protected !!