September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

ಕೊಕ್ಕಡ: “ಗಣಪತಿ ಎನ್ನ ಪಾಲಿಸೋ..” ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರದಾನ ದಾಸರ ಪದ ಏ.14 ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರಲ್ಲಿ ಪ್ರಾರ್ಥಿಸಿ ದೇವಸ್ಥಾನ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಆರಂಥನಡ್ಕ, ವಿಶಾಲಾಕ್ಷ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿಧುಷಿ ಸ್ವಸ್ತಿಕ ಆರ್ ಶೆಟ್ಟಿ, ಛಾಯಾಗ್ರಾಹಕರು ಅಕ್ಷಯ್ ಕರೋಪಾಡಿ, ರಂಜಿನಿ ಲೋಹಿತ್, ವಿಹಾನ್ ಲೋಹಿತ್ ಉಪಸ್ಥಿತರಿದ್ದರು.

Related posts

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya
error: Content is protected !!