23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

ಕೊಕ್ಕಡ: “ಗಣಪತಿ ಎನ್ನ ಪಾಲಿಸೋ..” ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರದಾನ ದಾಸರ ಪದ ಏ.14 ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರಲ್ಲಿ ಪ್ರಾರ್ಥಿಸಿ ದೇವಸ್ಥಾನ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಆರಂಥನಡ್ಕ, ವಿಶಾಲಾಕ್ಷ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿಧುಷಿ ಸ್ವಸ್ತಿಕ ಆರ್ ಶೆಟ್ಟಿ, ಛಾಯಾಗ್ರಾಹಕರು ಅಕ್ಷಯ್ ಕರೋಪಾಡಿ, ರಂಜಿನಿ ಲೋಹಿತ್, ವಿಹಾನ್ ಲೋಹಿತ್ ಉಪಸ್ಥಿತರಿದ್ದರು.

Related posts

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya
error: Content is protected !!